7:39 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಪ್ರಧಾನಿ ಭೇಟಿ: ಬಸ್ ಸಂಚಾರ ಸ್ಥಗಿತ; ಜನಸಾಮಾನ್ಯರ ಪರದಾಟ; ಮಾಹಿತಿ ನೀಡದ ಕೆಎಸ್ಸಾರ್ಟಿಸಿ

02/09/2022, 19:19

ಮಂಗಳೂರು/ಚಿಕ್ಕಮಗಳೂರು(reporterkarnataka.com):
ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು, ಚಿಕ್ಕಮಗಳೂರು, ಹಾಸನ ಮತ್ತು ಮಡಿಕೇರಿ ಜಿಲ್ಲೆಗಳ ಪ್ರಯಾಣಿಕರು ಬಸ್ ಇಲ್ಲದೆ ಪರದಾಡಬೇಕಾಯಿತು. ಚಿಕ್ಕಮಗಳೂರಿನಿಂದ ಮಂಗಳೂರು ಮಾರ್ಗ-ಮಂಗಳೂರು ಮಾರ್ಗದಿಂದ ಚಿಕ್ಕಮಗಳೂರು ಬರುವ ಕೆಎಸ್ಸಾರ್ಟಿಸಿ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಚಿಕ್ಕಮಗಳೂರು ಮೂಡಿಗೆರೆ ಕೊಟ್ಟಿಗೆಹಾರ ಮಾರ್ಗದಿಂದ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ಸುಗಳು ಬೆಳೆಗ್ಗೆ 6 ರಿಂದ ಸ್ಥಗಿತಗೊಳಿಸಲಾಗಿತ್ತು.

ಸಾರ್ವಜನಿಕರು, ರೋಗಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ಉಂಟಾಯಿತು. ಬಸ್ ಸ್ಥಗಿತದ ಕುರಿತು

ಚಿಕ್ಕಮಗಳೂರು ಕೆಎಸ್ಸಾರ್ಟಿಸಿಯ  ಹಿರಿಯ ಅಧಿಕಾರಿಗಳು ಯಾವುದೇ ಪ್ರಕಟಣೆಯಲ್ಲಿ ತಿಳಿಸಿಲ್ಲ ಎಂದು ಪ್ರಯಾಣಿಕರು ಅವರ ಮೇಲೆ ಹಿಡಿ ಶಾಪ ಹಾಕಿ ಮನೆಗೆ ತೆರಳುತ್ತಿದ್ದದ್ದು ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು