4:51 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ: ಹೆತ್ತವರ ಸಮಕ್ಷಮದಲ್ಲಿ ಪವಿತ್ರ ವಿಧಿವಿಧಾನ

05/05/2024, 19:35

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ನೀಡುವ ಸಮಾರಂಭ ಭಾನುವಾರ ನಡೆಯಿತು.
ಚರ್ಚಿನ ಧರ್ಮ ಗುರು ರೆ. ಫಾ. ಅಲ್ಬನ್ ಡಿ ಸೋಜಾ ಅವರು ಬಲಿಪೂಜೆಯ ಸಂದರ್ಭದಲ್ಲಿ ಪ್ರಥಮ ಪರಮ ಪ್ರಸಾದ ನೀಡುವ ಕಾರ್ಯಕ್ರಮವನ್ನು ನೆರವೇರಿಸಿದರು.
ಮಕ್ಕಳಾದ ಆಲ್ಡನ್ ವೇಗಸ್, ರೆಯಾನ್ ಮೊಂತೇರೊ, ಡಾಲ್ಟನ್ ಪಿಂಟೊ, ಜೇಶ್ಮಾ ಡಿ ಕುನ್ಹಾ, ಲಿಯೋನ್ ಗಾಮಾ, ಮೇಲಿಶಾ ಕ್ರಾಸ್ತಾ, ರೇನಿಯಲ್ ಡಿ ಸೋಜಾ, ರಿಶಾಲ್ ಮಸ್ಕರೇನ್ಹಸ್, ವಿಯಾನ್ನಿ ಫೊನ್ಸೇಕಾ, ಮಿಕಾಯಿಲ್ ಕ್ರಾಸ್ತಾ ಸೇರಿದಂತೆ 10 ಮಂದಿ ಮಕ್ಕಳು ತಮ್ಮ ಹೆತ್ತವರ ಸಮಕ್ಷಮ ಪರಮ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಲಿಪೂಜೆಯಲ್ಲಿ ರೆ.ಫಾ. ಡೆರಿಲ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಹಾಗೂ ಮಕ್ಕಳಿಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ನೀಡಿದ ಶಿಕ್ಷಕಿ ಲಿಝೀ ಫೆರ್ನಾಂಡಿಸ್, ಸಹಾಯಕ ಶಿಕ್ಷಕಿ ರೆನಿಟಾ ಟೆಲ್ಲಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು