4:21 PM Saturday9 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ: ಹೆತ್ತವರ ಸಮಕ್ಷಮದಲ್ಲಿ ಪವಿತ್ರ ವಿಧಿವಿಧಾನ

05/05/2024, 19:35

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ 10 ಮಂದಿ ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ನೀಡುವ ಸಮಾರಂಭ ಭಾನುವಾರ ನಡೆಯಿತು.
ಚರ್ಚಿನ ಧರ್ಮ ಗುರು ರೆ. ಫಾ. ಅಲ್ಬನ್ ಡಿ ಸೋಜಾ ಅವರು ಬಲಿಪೂಜೆಯ ಸಂದರ್ಭದಲ್ಲಿ ಪ್ರಥಮ ಪರಮ ಪ್ರಸಾದ ನೀಡುವ ಕಾರ್ಯಕ್ರಮವನ್ನು ನೆರವೇರಿಸಿದರು.
ಮಕ್ಕಳಾದ ಆಲ್ಡನ್ ವೇಗಸ್, ರೆಯಾನ್ ಮೊಂತೇರೊ, ಡಾಲ್ಟನ್ ಪಿಂಟೊ, ಜೇಶ್ಮಾ ಡಿ ಕುನ್ಹಾ, ಲಿಯೋನ್ ಗಾಮಾ, ಮೇಲಿಶಾ ಕ್ರಾಸ್ತಾ, ರೇನಿಯಲ್ ಡಿ ಸೋಜಾ, ರಿಶಾಲ್ ಮಸ್ಕರೇನ್ಹಸ್, ವಿಯಾನ್ನಿ ಫೊನ್ಸೇಕಾ, ಮಿಕಾಯಿಲ್ ಕ್ರಾಸ್ತಾ ಸೇರಿದಂತೆ 10 ಮಂದಿ ಮಕ್ಕಳು ತಮ್ಮ ಹೆತ್ತವರ ಸಮಕ್ಷಮ ಪರಮ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಲಿಪೂಜೆಯಲ್ಲಿ ರೆ.ಫಾ. ಡೆರಿಲ್ ಫೆರ್ನಾಂಡಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಹಾಗೂ ಮಕ್ಕಳಿಗೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಶಿಕ್ಷಣ ನೀಡಿದ ಶಿಕ್ಷಕಿ ಲಿಝೀ ಫೆರ್ನಾಂಡಿಸ್, ಸಹಾಯಕ ಶಿಕ್ಷಕಿ ರೆನಿಟಾ ಟೆಲ್ಲಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು