3:01 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು