8:13 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿ ತಾರಾನಾಥ ಆಚಾರ್ಯರ ಕೈಚಳಕದಲ್ಲಿ ಮೂಡಿಬಂದ ಏಕದಂತ ವಿನಾಯಕ

09/09/2021, 19:15

ಮಂಗಳೂರು(reporterkarnataka.com) ಗಣೇಶ ಹಬ್ಬದ ಪ್ರಯುಕ್ತ ವಿಘ್ನನಿವಾರಕನ ವಿಗ್ರಹಕ್ಕೆ ಅಂತಿಮ ಸ್ಪರ್ಶ ನೀಡುತ್ತಿರುವ ಮಂಗಳೂರಿನ ಪ್ರಸಿದ್ಧ ಕಲಾವಿದ, ಸ್ವರ್ಣಶಿಲ್ಪಿಗಳು ವೈ.ಎನ್. ತಾರಾನಾಥ ಆಚಾರ್ಯ ಅವರು.

ಪ್ರಸಿದ್ಧ ಕಲಾವಿದರೂ ಹಾಗೂ ಸ್ವರ್ಣ ಶಿಲ್ಪಿ ಆಗಿರುವ ದಿ. ವೈ .ನಾರಾಯಣ ಆಚಾರ್ಯ ಅವರ ಪುತ್ರರಾದ ತಾರಾನಾಥ ಆಚಾರ್ಯ ಅವರು ಕೂಡ ತನ್ನ ತಂದೆಯ ಹಾದಿಯಲ್ಲಿ ನಡೆದು ಬಂದಿದ್ದಾರೆ. ಇವರು ಕೂಡ ಸ್ವರ್ಣಶಿಲ್ಪಿಗಳು, ತೈಲಚಿತ್ರ, ಗಣಪತಿ ಶಾರದೆ ಹಾಗೂ ಇನ್ನಿತರ ವಿಗ್ರಹ ರಚನೆ, ಉಬ್ಬುಶಿಲ್ಪ ಕಲೆ ಇದರಲ್ಲಿ ನಿಪುಣತೆಯನ್ನು ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು