12:44 AM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯದಲ್ಲಿ ಬ್ಯಾಂಕಿಂಗ್, ಎಲ್ ಐಸಿ, ಎಸ್ ಎಸ್ ಸಿ ಫೌಂಡೇಶನ್ ಕೋರ್ಸ್ ತರಬೇತಿ !

28/04/2021, 08:07

ಮಂಗಳೂರಿನ ಶ್ಲಾಘ್ಯದಲ್ಲಿ ಬ್ಯಾಂಕಿಂಗ್, ಎಲ್ ಐಸಿ, ಎಸ್ ಎಸ್ ಸಿ ಫೌಂಡೇಶನ್ ಕೋರ್ಸ್ ತರಬೇತಿ !ಮಂಗಳೂರು(reporterkarnataka news): ಬ್ಯಾಂಕಿಂಗ್, ಎಲ್ಲೈಸಿ, ಎಸ್ ಎಸ್ ಸಿ ಪ್ರವೇಶ ಪರೀಕ್ಷೆಗೆ ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಯಲ್ಲಿ ಫೌಂಡೇಶನ್ ಕೋರ್ಸ್ ಸೌಲಭ್ಯ ದೊರೆಯಲಿದೆ. 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಕೂಡ ತರಬೇತಿ ಪಡೆಯಲು ಅವಕಾಶವಿದೆ.

ಕೋರ್ಸ್ ನ ವೈಶಿಷ್ಟ್ಯಗಳು

* ರೆಕಾರ್ಡೆಡ್ ಕ್ಲಾಸ್

* 30 ತರಗತಿಗಳು

* ದಿನಕ್ಕೆ ಒಂದು ತಾಸು

* ಫೀಸು ಕೇವಲ 300 ರೂ.

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

Academic Director

Shlaghya Training Institute

KSSM Complex, Airport Road,

Bondel, Mangaluru 575008

9481916781

Email: shlaghya.mangalurul@gmail.com

ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು