11:15 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್: ಜನಾಶೀರ್ವಾದ ಯಾತ್ರೆಗೆ ಮುನ್ನುಡಿ

18/08/2021, 17:53

ಮಂಗಳೂರು(reporterkarnataka.com):

ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ಕೇಂದ್ರ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮೀನುಗಾರಿಕೆ ಹಾಗೂ ಬಂದರು ಸಚಿವ ಎಸ್.‌ ಅಂಗಾರ, ಯಾತ್ರೆಯ ಸಂಚಾಲಕರಾದ ಶಾಸಕ ಸಂಜೀವ ಮಠಂದೂರು, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌, ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡಬಿದ್ರೆ, ಶಾಸಕರಾದ 

ಡಿ. ವೇದವ್ಯಾಸ್‌ ಕಾಮತ್‌,  ಹರೀಶ್‌ ಪೂಂಜ, ರಾಜೇಶ್‌ ನಾಯ್ಕ್‌, ಡಾ. ಭರತ್‌ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಹಾಗೂ ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು