8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲೊಂದು ಶೂಟ್ ಔಟ್ ಪ್ರಕರಣ: ಕೆಲಸದಾಳುವಿಗೆ ಹೊಡೆದ ಗುಂಡು ಪುತ್ರನ ತಲೆ ಬಿತ್ತು!

05/10/2021, 18:31

ಮಂಗಳೂರು(reporterkarnataka.com) : ನಗರದ ಮೋರ್ಗನ್ ಗೇಟ್ ವೈಷ್ಣವಿ ಎಕ್ಸ್ ಪ್ರೆ ಸ್ ಕಾರ್ಗೋ ಪ್ರೈ.ಲಿ. , ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು, ಸಿಟ್ಟಿಗೆದ್ದ ರಾಜೇಶ್ ಪ್ರಭು ತನ್ನ ಬಳಿ ಇದ್ದ ಪಿಸ್ತೂಲ್ ತೆಗೆದು ಹಾರಿದ ಗುಂಡು ತಪ್ಪಿ ಅವರ ಮಗನ ತಲೆಗೆ ಬಿದ್ದ ಘಟನೆ ಮಂಗಳವಾರ ನಡೆದಿದೆ.

ಮಗ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ. ನಗರದ ಸ್ಥಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ.

ಗುಂಡಿನ ಶಬ್ದ ಕೇಳಿಸುತ್ತಿದ್ದಂತೆ ಸ್ಥಳದಲ್ಲಿ ಸ್ವಲ್ಪ ಬಿಗುವಿನ ವಾತಾವರಣದಿಂದ ನಿರ್ಮಾಣ ವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು