8:12 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ನಿರ್ಗಮಿಸಿದ ರಾಷ್ಟ್ರೀಯ ಐಕ್ಯತಾ ಸೈಕಲ್ Rally: ಇನ್ನು ಪಯಣ ಗುಜರಾತ್ ಕಡೆಗೆ

07/10/2021, 15:55

ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಹಮ್ಮಿಕೊಂಡ ಸೈಕಲ್ ರ್ಯಾಲಿ ಗುರುವಾರ
ಮಂಗಳೂರಿನಿಂದ ನಿರ್ಗಮಿಸಿದೆ.

ಸೈಕಲ್ ರ್ಯಾಲಿ ಬುಧವಾರ ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ ಅಗಮಿಸಿತ್ತು. ಇದು ಕೇರಳದ ತಿರುವನಂತಪುರ ದಿಂದ ಹೊರಡಿತ್ತು. ಈ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.. ಇಂದು ಬೆಳಗ್ಗೆ 7.30ಕ್ಕೆ ಮಂಗಳೂರಿನಿಂದ ಬೀಳ್ಕೊಡಲಾಗುತ್ತಿದೆ. ರ್ಯಾಲಿ ಗುಜರಾತ್‍ನ ಕೆವಾಡಿಯಾ ವರಗೆ ಸಾಗಲಿದೆ.  

ಇತ್ತೀಚಿನ ಸುದ್ದಿ

ಜಾಹೀರಾತು