3:39 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ನಿರ್ಗಮಿಸಿದ ರಾಷ್ಟ್ರೀಯ ಐಕ್ಯತಾ ಸೈಕಲ್ Rally: ಇನ್ನು ಪಯಣ ಗುಜರಾತ್ ಕಡೆಗೆ

07/10/2021, 15:55

ಮಂಗಳೂರು(reporterkarnataka.com): ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆ ಪ್ರಯುಕ್ತವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಅಂಗವಾಗಿ ಕೈಗಾರಿಕಾ ಭದ್ರತಾ ಪಡೆಯು ಹಮ್ಮಿಕೊಂಡ ಸೈಕಲ್ ರ್ಯಾಲಿ ಗುರುವಾರ
ಮಂಗಳೂರಿನಿಂದ ನಿರ್ಗಮಿಸಿದೆ.

ಸೈಕಲ್ ರ್ಯಾಲಿ ಬುಧವಾರ ಮಧ್ಯಾಹ್ನ 3.30ಕ್ಕೆ ಮಂಗಳೂರು ನವಬಂದರಿಗೆ ಅಗಮಿಸಿತ್ತು. ಇದು ಕೇರಳದ ತಿರುವನಂತಪುರ ದಿಂದ ಹೊರಡಿತ್ತು. ಈ ಸೈಕಲ್ ರ್ಯಾಲಿಯನ್ನು ಎನ್‍ಎಂಪಿಟಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.. ಇಂದು ಬೆಳಗ್ಗೆ 7.30ಕ್ಕೆ ಮಂಗಳೂರಿನಿಂದ ಬೀಳ್ಕೊಡಲಾಗುತ್ತಿದೆ. ರ್ಯಾಲಿ ಗುಜರಾತ್‍ನ ಕೆವಾಡಿಯಾ ವರಗೆ ಸಾಗಲಿದೆ.  

ಇತ್ತೀಚಿನ ಸುದ್ದಿ

ಜಾಹೀರಾತು