4:57 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ಮಂಗಳೂರು: 3 ಮಂದಿ ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ; ನವೀನನಿಗಿದ್ದ ಆ ಹಳೆ ವೈಷಮ್ಯವಾದರೂ ಏನು? 

20/09/2021, 19:35

ಮಂಗಳೂರು(reporterkarnataka.com): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಬ್ಬ ಸರಕಾರಿ ಸಿಬ್ಬಂದಿ ಮೂವರು ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಹೇಯ ಘಟನೆಗೆ ಸೋಮವಾರ ಕಡಲನಗರಿ ಮಂಗಳೂರು ಸಾಕ್ಷಿಯಾಯಿತು.

ನಗರದ ಕರಂಗಲಪಾಡಿ ಬಳಿಯ ಡಯಟ್​ನಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್ (31) ಎಂಬಾತ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಿಬ್ಬಂದಿಗಳಾದ ನಿರ್ಮಲಾ, ರೀನಾ ರಾಯ್ ಹಾಗೂ ಗುಣವತಿ ಎಂಬವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು