1:18 AM Tuesday11 - March 2025
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ… Higher Education | ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗುಣಮಟ್ಟ ಹೆಚ್ಚಿಸಲು ಆದ್ಯತೆ::ಉನ್ನತ ಶಿಕ್ಷಣ ಸಚಿವ… APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು

ಇತ್ತೀಚಿನ ಸುದ್ದಿ

ಮಂಗಳೂರು: 3 ಮಂದಿ ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ; ನವೀನನಿಗಿದ್ದ ಆ ಹಳೆ ವೈಷಮ್ಯವಾದರೂ ಏನು? 

20/09/2021, 19:35

ಮಂಗಳೂರು(reporterkarnataka.com): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಬ್ಬ ಸರಕಾರಿ ಸಿಬ್ಬಂದಿ ಮೂವರು ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಹೇಯ ಘಟನೆಗೆ ಸೋಮವಾರ ಕಡಲನಗರಿ ಮಂಗಳೂರು ಸಾಕ್ಷಿಯಾಯಿತು.

ನಗರದ ಕರಂಗಲಪಾಡಿ ಬಳಿಯ ಡಯಟ್​ನಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್ (31) ಎಂಬಾತ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಿಬ್ಬಂದಿಗಳಾದ ನಿರ್ಮಲಾ, ರೀನಾ ರಾಯ್ ಹಾಗೂ ಗುಣವತಿ ಎಂಬವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು