12:30 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು: 3 ಮಂದಿ ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ; ನವೀನನಿಗಿದ್ದ ಆ ಹಳೆ ವೈಷಮ್ಯವಾದರೂ ಏನು? 

20/09/2021, 19:35

ಮಂಗಳೂರು(reporterkarnataka.com): ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಒಬ್ಬ ಸರಕಾರಿ ಸಿಬ್ಬಂದಿ ಮೂವರು ಮಹಿಳೆಯರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ ಹೇಯ ಘಟನೆಗೆ ಸೋಮವಾರ ಕಡಲನಗರಿ ಮಂಗಳೂರು ಸಾಕ್ಷಿಯಾಯಿತು.

ನಗರದ ಕರಂಗಲಪಾಡಿ ಬಳಿಯ ಡಯಟ್​ನಲ್ಲಿ ಈ ಘಟನೆ ನಡೆದಿದೆ. ಕುಂದಾಪುರ ಮೂಲದ ನವೀನ್ (31) ಎಂಬಾತ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಿಬ್ಬಂದಿಗಳಾದ ನಿರ್ಮಲಾ, ರೀನಾ ರಾಯ್ ಹಾಗೂ ಗುಣವತಿ ಎಂಬವರ ಮೇಲೆ ತಲವಾರಿನಿಂದ ಹಲ್ಲೆ ನಡೆಸಿದ್ದಾನೆ. ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನಾ ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು