7:20 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು