7:29 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು