6:51 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್: ಅಬುದಾಬಿಯಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿ 98.68 ಲಕ್ಷ ಮೌಲ್ಯದ 1.50 ಕೆಜಿ ಚಿನ್ನ ಪತ್ತೆ; ಪೊಲೀಸ್ ವಶಕ್ಕೆ

09/01/2024, 15:42

ಮಂಗಳೂರು(reporterkarnataka.com): ಅಬುಧಾಬಿಯಿಂದ ಬಂದ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನೊಬ್ಬನು ತನ್ನ ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದ ಒಂದೂವರೆ ಕೆಜಿ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಜ. 8ರಂದು
ಬಜ್ಪೆಗೆ ಬಂದಿಳಿದ ಪ್ರಯಾಣಿಕರೊಬ್ಬರು ನಡೆದಾಡುವ ವಿಚಿತ್ರ ವರ್ತನೆ ಕಂಡು ಕಸ್ಟಮ್ಸ್ ಅಧಿಕಾರಿಗಳು ಸಂಶಯದಿಂದ ತಪಾಸಣೆ ಮಾಡಿದಾಗ ಚಿನ್ನ ಇರುವುದು ಪತ್ತೆಯಾಗಿದೆ. 24 ಕ್ಯಾರೆಟ್ ಚಿನ್ನವನ್ನು ಪೇಸ್ಟ್ ಮಾಡಿ ಐದು ಉಂಡೆ ಮಾಡಿ ಅದನ್ನು ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದರು.
1,579 ಗ್ರಾಂ ಚಿನ್ನ ಪತ್ತೆಯಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾರುಕಟ್ಟೆ ಮೌಲ್ಯ ಅಂದಾಜು 98.68 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಪ್ರಯಾಣಿಕನನ್ನು ಬಂಧಿಸಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು