9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು: ‘ಆಜಾದಿ  ಕಾ ಅಮೃತ್ ಮಹೋತ್ಸವ’; ವಿಂಟೇಜ್ ಕಾರು ಮತ್ತು ಸೈಕಲ್ ರ‍್ಯಾಲಿ 

03/10/2021, 11:21

ಮಂಗಳೂರು(reporterkarnataka.com): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾಟ್ ಸಿಟಿ ವತಿಯಿಂದ ‘ಆಜಾದಿ  ಕಾ ಅಮೃತ್ ಮಹೋತ್ಸವ’ ಆಚರಣೆಯ ಮಾಡಲಾಗುತ್ತಿದ್ದು, ಭಾನುವಾರ ನಗರದಲ್ಲಿ ವಿಂಟೇಜ್ ಕಾರ್, ಸೈಕಲ್ ರ‍್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಉದ್ಘಾಟಿಸಿದರು.


ಜಿಲ್ಲಾಧಿಕಾರಿ ಡಾ. ರಾಜೇಂದ್ರ ರ‍್ಯಾಲಿಗೆ ಚಾಲನೆ ನೀಡಿದರು.
ಉಪ ಮೇಯರ್ ಸುಮಂಗಳಾ ರಾವ್,ಮೀನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಉಪಸ್ಥಿತರಿದ್ದರು. 


ಭಾನುವಾರ ಬೆಳಿಗ್ಗೆ ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ‍್ಯಾಲಿ, ಸೈಕಲ್ ರ‍್ಯಾಲಿ, ವಾಕಾಥಾನ್ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು