2:26 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ

26/10/2021, 19:55

ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ.

ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀನು ಬಲು ಅಪರೂಪ. ಅರಬ್ಬಿ ಸಮುದ್ರದಲ್ಲಿ ಅತಿ ಅಪರೂಪಕ್ಕೆ ಕಾಣ ಸಿಗುತ್ತದೆ. ಜೊತೆಗೆ ಈ ಮೀನು ಸದ್ಯ ಅಳಿವಿನಂಚಿನಲ್ಲಿದೆ.

ಸಣ್ಣಪುಟ್ಟ ಮೀನು ಹಿಡಿಯಲು ಹಾಕಿದ್ದ ಬಲೆಗೆ ಇಷ್ಟೊಂದು ದೊಡ್ಡ ಪ್ರಮಾಣದ ಮೀನು ಬಿದ್ದಿರುವುದು ಮೀನುಗಾರರ ಅಚ್ಚರಿಗೂ ಕಾರಣವಾಗಿದೆ. ಬಲೆಗೆ ಬಿದ್ದ ಅಪರೂಪದ ಸಮುದ್ರ ಜೀವಿ ಕಂಡು ಸಂತಸ ಪಟ್ಟ ಮೀನುಗಾರರು ವೇಲ್ ಶಾರ್ಕ್ ನ್ನು ಮರಳಿ ಕಡಲಿಗೆ ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು