6:14 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

Mangaluru | ಏ. 25: ಮಿಲಾಗ್ರಿಸ್‌ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

22/04/2025, 19:04

ಮಂಗಳೂರು(reporterkarnataka.com): ಕ್ಯಾಥೊಲಿಕ್‌ ಧರ್ಮ ಸಭೆಯ ಪರಮೋಚ್ಛ ಗುರು ಪೋಪ್‌ ಫ್ರಾನ್ಸಿಸ್‌ ಅವರು ಏಪ್ರಿಲ್‌ 21ರಂದು ನಿಧನ ಹೊಂದಿದ್ದು, ಮಂಗಳೂರು ಧರ್ಮ ಪ್ರಾಂತ್ಯದ ವತಿಯಿಂದ ಪೋಪ್‌ ಅವರ ಆತ್ಮಕ್ಕೆ ಚಿರಶಾಂತಿ ಕೋರಲು ಏಪ್ರಿಲ್ 25 ರಂದು ಶುಕ್ರವಾರ ನಗರದ ಮಿಲಾಗ್ರಿಸ್‌ ಚರ್ಚ್ ನಲ್ಲಿ ಸಂಜೆ 5 ಗಂಟೆಗೆ ಬಲಿ ಪೂಜೆಯನ್ನು ಏರ್ಪಡಿಸಲಾಗಿದೆ.
ಬಲಿ ಪೂಜೆಯ ಬಳಿಕ 6 ಗಂಟೆಗೆ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಧರ್ಮ ಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ. ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು