4:30 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಂಗಳೂರು: ಅ.22ರಂದು ಫಾ. ಮ್ಯಾಥ್ಯೂ ವಾಸ್ ಸ್ಮಾರಕ ದ.ಕ., ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ

21/10/2023, 22:48

ಮಂಗಳೂರು(reporterkarnataka.com): ಫಾ.ಮ್ಯಾಥ್ಯೂ ವಾಸ್ ಸ್ಮಾರಕ ದ.ಕ. ಹಾಗೂ ಉಡುಪಿ ಜಿಲ್ಲಾ ಫುಟ್ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಅಕ್ಟೋಬರ್ 22ರಂದು ನಗರದ ಸೈಂಟ್ ಅಲೋಶಿಯಸ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ.


ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನಡೆಯಲಿದೆ. ಸಮಾರಂಭದಲ್ಲಿ ಅಗ್ರಸ್ಥಾನಿಗಳಿಗೆ ಶ್ರೇಷ್ಠ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಮಂಗಳೂರಿನ ಸಮುದಾಯ ಸಬಲೀಕರಣ ಟ್ರಸ್ಟ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು