8:27 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು: ಆಟೋ ಸ್ಫೋಟ ಸ್ಥಳಕ್ಕೆ ಎಡಿಜಿಪಿ ಅಲೋಕ್ ​​ಕುಮಾರ್ ಭೇಟಿ‌; ಮಾಧ್ಯಮಕ್ಕೆ ಅವರು ಹೇಳಿದ್ದೇನು ?

21/11/2022, 13:49

ಮಂಗಳೂರು(reporterkarnataka.com); ನಗರದ ನಾಗೂರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಆಟೋ ರಿಕ್ಷಾ ಸ್ಫೋಟದ ಸ್ಥಳಕ್ಕೆ ಎಡಿಜಿಪಿ ಅಲೋಕ್ ​​ಕುಮಾರ್ ಭೇಟಿ‌ ನೀಡಿ‌ ಪರಿಶೀಲನೆ ನಡೆಸಿದ್ದಾರೆ.

ಶಂಕಿತ ಆರೋಪಿಯ ಗುರುತು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಂಬಂಧಿಕರಿಗೆ ತಿಳಿಸಿದ್ದೇವೆ. ಇಂದು ಸಂಬಂಧಿಕರು ನಗರಕ್ಕೆ ಆಗಮಿಸಬಹುದು, ಶಂಕಿತ ವ್ಯಕ್ತಿ ಯಾರನ್ನು ಭೇಟಿ ಮಾಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಲು ಹೆಚ್ಚಿನ ತನಿಖೆ ನಡೆಸಬೇಕಾಗಿದೆ ಎಂದು ಅಲೋಕ್ ಕುಮಾರ್ ಹೇಳಿದರು.
ಸ್ಫೋಟ ನಡೆಸಿದಾತ ಎನ್ನಲಾದ ವ್ಯಕ್ತಿಗೆ ಶೇ.45 ರಷ್ಟು ಗಾಯವಾಗಿದೆ. ಕೈ ಸನ್ನೆಯಲ್ಲಿ ಆತ ಉತ್ತರಿಸುತ್ತಿದ್ದಾನೆ. ಪಂಪ್ ವೆಲ್ ಗೆ ಹೋಗಲು ಆಟೋ ಬುಕ್ ಮಾಡಿದ್ದಾಗಿ ಹೇಳಿರುವುದಾಗಿ ಅಲೋಕ್ ಕುಮಾರ್ ನುಡಿದರು.
ಆತ ಬೇರೆಡೆ ಹೋಗಿ ಬ್ಲಾಸ್ಟ್​​ ಮಾಡುವ ಉದ್ದೇಶ ಹೊಂದಿದ್ದ. ಆದರೆ ಆಕಸ್ಮಿಕವಾಗಿ ಆಟೋದಲ್ಲಿ ಬಾಂಬ್​ ಬ್ಲಾಸ್ಟ್​​ ಆಗಿದೆ ಎಂದು ಎಡಿಜಿಪಿ
ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು