1:32 PM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಂಗಳೂರು: ಭಾರೀ ಗಾಳಿ ಮಳೆಗೆ ಬಿಕರ್ಣಕಟ್ಟೆ ಸಮೀಪ ಉರುಳಿ ಬಿದ್ದ ಬೃಹತ್ ಹೋರ್ಡಿಂಗ್ಸ್; ಪಡೀಲ್ ನಲ್ಲಿ ಹೊಸ ಡಿಸಿ ಕಚೇರಿಗೆ ನೆರೆ!

05/07/2023, 15:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ಕರಾವಳಿಯಲ್ಲಿ ಇಂದು ಕೂಡ ಬಿರುಸಿನ ಮಳೆ ಮುಂದುವರಿದಿದ್ದು, ಬುಧವಾರ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಆವಾಂತರ ಸೃಷ್ಟಿ ಯಾಗಿದೆ.


ಬುಧವಾರ ಬೆಳಗ್ಗಿನ ನಂತರ ಸುರಿದ ಭಾರೀ ಗಾಳಿ ಮಳೆಗೆ ನಗರದ ಹಲವೆಡೆ ವಿದ್ಯುತ್ ಕಂಬ, ಬೃಹತ್ ಹೋರ್ಡಿಂಗ್ಸ್ ಧರಾಶಾಹಿಯಾಗಿದೆ. ನಗರದ ಬಿಕರ್ಣಕಟ್ಟೆ ಬಳಿ ಬೃಹತ್ ಹೋರ್ಡಿಂಗ್ಸ್ ಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕಪ್ಪಳಿಸಿದೆ. ಇದರಿಂದ ಹಲವು ವಾಹನಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾರೂ ಇಲ್ಲದಿರುವುದರಿಂದ ಪ್ರಾಣಾಪಾಯ ತಪ್ಪಿದೆ. ನಂತೂರು- ಪಡೀಲ್ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಪಡೀಲ್ ಸಮೀಪ ನಿರ್ಮಿಸಿದ ನೂತನ ಜಿಲ್ಲಾಧಿಕಾರಿ ಕಚೇರಿ ಮಂಭಾಗದಲ್ಲಿ ನೆರೆ ಬಂದಿದೆ. ಕದ್ರಿ ಕೈಬಟ್ಟಲ್ ನಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಮೆಸ್ಕಾಂ ವಿದ್ಯುತ್ ತಂತಿ ತುಂಡಾಗಿ ನೆಲಕ್ಕೆ ಬಿದ್ದಿವೆ. ನಗರದ ಪಿವಿಎಸ್ ಬಳಿಯ ಖೈಬರ್ ಪಾಸ್ ನ ಗುಡ್ಡ ಕುಸಿದಿದೆ. ಹಂಪನಕಟ್ಟೆಯ ಸಿಗ್ನಲ್ ಕೆಟ್ಟು ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು