8:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು

05/03/2026, 19:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶಿರಸಿ-ಯಲ್ಲಾಪುರ ರಸ್ತೆಯ ಬೇಡ್ತಿ ಸಮೀಪದ ಮಳಲಗಾವ್ ನಲ್ಲಿ ಕರ್ನಾಟಕ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಲ್ಲಿ ಮ್ಯಾಕ್ಸ್ ಇನ್ಫಾಟೆಸ್ ಹಾಗೂ ಇನ್ನಿತರ ಸಂಸ್ಥೆ ನಡೆಸುತ್ತಿದ್ದ ಮುಕೇಶ್ ಶೆಟ್ಟಿ (44) ಸಾವನ್ನಪ್ಪಿದ ದುರ್ದೈವಿ. ಮುಕೇಶ್ ಶೆಟ್ಟಿ ಕರ್ತವ್ಯ ನಿಮಿತ್ತ ಮಂಗಳೂರಿನಿಂದ ಶಿರಸಿ ಕಡೆ ತೆರಳುತ್ತಿದ್ದ ವೇಳೆ ಬೆಳಗಾವಿಯಲ್ಲಿ ಮದುವೆಗೆಂದು ಒಪ್ಪಂದದ ಮೇರೆಗೆ ತೆರಳುತ್ತಿದ್ದ ಸಾರಿಗೆ ಬಸ್ ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಮುಕೇಶ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಸ್ಥಳೀಯರ ಸಹಾಯದಿಂದ ಮಂಗಳೂರಿಗೆ ರವನಿಸಲಾಗಿತ್ತು. ಇತ್ತ ಬಸ್ ನಲ್ಲಿದ್ದಾವ್ರಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು