2:10 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

04/01/2022, 23:24

ಮಂಗಳೂರು(reporterkarnataka.com):”ಶಿಸ್ತಿನಿಂದ ಬದುಕುವುದೇ ನಾಯಕತ್ವ. ನಾಯಕತ್ವಕ್ಕೆ ಜ್ಞಾನ ಮುಖ್ಯ. ನಾವು ಜೀವನದಲ್ಲಿ ಎಷ್ಟೋ ವಿಚಾರಗಳಲ್ಲಿ ಸೋತಿರುತ್ತೇವೆ. ಆದರೆ ಜೀವನದಲ್ಲಿ ಯಶಸ್ಸು ಗಳಿಸಿದವರೆಲ್ಲ ನಾಯಕತ್ವದ ಗುಣವನ್ನು ಹೊಂದಿದವರಲ್ಲ. ಜೀವನದಲ್ಲಿ ಅನೇಕ ಬಾರಿ ಸೋತವರೂ ಒಳ್ಳೆಯ ನಾಯಕರಾಗಬಲ್ಲರು” ಎಂದು ಸಂತ ಅಲೋಶಿಯಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಸಂತೋಷ್ ಕುಮಾರ್ ಹೇಳಿದರು.

ಅವರು ಕೆನರಾ ಕಾಲೇಜಿನಲ್ಲಿ ಪ್ರಥಮ ವರ್ಷದ ಎನ್.ಎಸ್.ಎಸ್.ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನಾಯಕತ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕೆನರಾ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ವಾಣಿ ಯು.ಯಸ್.ಉಪಸ್ಥಿತರಿದ್ದರು. 


ವಿದ್ಯಾರ್ಥಿನಿ ಸುಪ್ರೀತಾ ಸ್ವಾಗತಿಸಿ, ಪರಿಚಯಿಸಿದರು.ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ  ಶರಣ್ಯ  ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು