11:08 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಕಾರ್ಯಾಗಾರ

04/01/2022, 23:24

ಮಂಗಳೂರು(reporterkarnataka.com):”ಶಿಸ್ತಿನಿಂದ ಬದುಕುವುದೇ ನಾಯಕತ್ವ. ನಾಯಕತ್ವಕ್ಕೆ ಜ್ಞಾನ ಮುಖ್ಯ. ನಾವು ಜೀವನದಲ್ಲಿ ಎಷ್ಟೋ ವಿಚಾರಗಳಲ್ಲಿ ಸೋತಿರುತ್ತೇವೆ. ಆದರೆ ಜೀವನದಲ್ಲಿ ಯಶಸ್ಸು ಗಳಿಸಿದವರೆಲ್ಲ ನಾಯಕತ್ವದ ಗುಣವನ್ನು ಹೊಂದಿದವರಲ್ಲ. ಜೀವನದಲ್ಲಿ ಅನೇಕ ಬಾರಿ ಸೋತವರೂ ಒಳ್ಳೆಯ ನಾಯಕರಾಗಬಲ್ಲರು” ಎಂದು ಸಂತ ಅಲೋಶಿಯಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಸಂತೋಷ್ ಕುಮಾರ್ ಹೇಳಿದರು.

ಅವರು ಕೆನರಾ ಕಾಲೇಜಿನಲ್ಲಿ ಪ್ರಥಮ ವರ್ಷದ ಎನ್.ಎಸ್.ಎಸ್.ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ನಾಯಕತ್ವ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕೆನರಾ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿಗಳಾದ ಸೀಮಾ ಪ್ರಭು ಹಾಗೂ ವಾಣಿ ಯು.ಯಸ್.ಉಪಸ್ಥಿತರಿದ್ದರು. 


ವಿದ್ಯಾರ್ಥಿನಿ ಸುಪ್ರೀತಾ ಸ್ವಾಗತಿಸಿ, ಪರಿಚಯಿಸಿದರು.ಅನನ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ  ಶರಣ್ಯ  ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು