6:24 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು…

ಇತ್ತೀಚಿನ ಸುದ್ದಿ

Mangaluru | ದೇರಳಕಟ್ಟೆ ‘ಕಣಚೂರು ಕ್ಲಾಕ್ ಟವರ್ ವೃತ್ತ’ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ

03/12/2025, 18:15

ಮಂಗಳೂರು(reporterkarnataka.com): ಸಿಎಂ ಸಿದ್ದರಾಮಯ್ಯ ಅವರುಮಂಗಳೂರಿನ ಹೊರವಲಯದ ದೇರಳಕಟ್ಟೆಯಲ್ಲಿ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟಿಸಿದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಜಮೀರ್ ಅಹ್ಮದ್ ಖಾನ್, ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್‌ ಪ್ರತಿನಿಧಿಗಳು ಈ ವೇಳೆ ಹಾಜರಿದ್ದರು.
ಕೊಣಾಜೆ, ಮಂಗಳ ಗಂಗೋತ್ರಿಯಲ್ಲಿ‌ ನಾರಾಯಣಗುರು‌ ಅಧ್ಯಯನ‌ ಪೀಠ, ಮಂಗಳೂರು‌ ವಿವಿ ಆಯೋಜಿಸಿದ್ದ “ಶತಮಾನದ ಪ್ರಸ್ತಾನ ನಾರಾಯಣಗುರು – ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಮತ್ತು ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ‌ ಶತಮಾನೋತ್ಸವ, ಯತಿ ಪೂಜೆಯನ್ನು ಉದ್ಘಾಟಿಸಿ, ಗುರುಗಳ ಜೀವನ ಸಂದೇಶವನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು