8:30 PM Monday14 - July 2025
ಬ್ರೇಕಿಂಗ್ ನ್ಯೂಸ್
ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತು

02/04/2023, 12:29

ಮಂಗಳೂರು(reporter Karnataka.com); ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಕಳೆದ 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈನ್ಸೆನ್ಸ್ ಅಮಾನತು ಮಾಡಲಾಗಿದೆ.
ಕಮಿಷನರೇಟ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ 29 ಮಂದಿಯ ಚಾಲನಾ ಪರವಾನಿಗೆಯನ್ನು ಅಮಾನತಿನಲ್ಲಿಟ್ಟಿದ್ದಾರೆ. 6 ತಿಂಗಳ ಅವಧಿವರೆಗೆ ಡ್ರೈವಿಂಗ್ ಲೈಸೆನ್ಸ್ ಅಮಾನತಿನಲ್ಲಿರುತ್ತದೆ. ಜನವರಿ 1, 2023ರಿಂದ ಮಾರ್ಚ್ 31, 2023ರ ಅವಧಿಯಲ್ಲಿ ನಡೆಸಿದ ಕಾರ್ಯಾಚರಣೆ ಆಗಿದೆ. ಹಾಗೆ ಈ ಅವಧಿಯಲ್ಲಿ ವಾಹನ ತಪಾಸಣೆ ಸಂಬಂಧಿಸಿದಂತೆ 23 ಪ್ರಕರಣ, ಇ ಚಾಲನ್ ಕೇಸ್ 28 ದಾಖಲಾಗಿದೆ. ಒಟ್ಟು 3 ತಿಂಗಳ ಅವಧಿಯಲ್ಲಿ 10200 ರೂ. ದಂಡ ವಸೂಲಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು