4:26 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Mangaluru | ಬಜಿಲಕೇರಿ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋ ಪೂಜೆ

21/10/2025, 19:52

ಮಂಗಳೂರು(reporterkarnataka.com); ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಗುರುರಾಜ್ ಭಟ್ ಅವರ ಮಾಲೀಕತ್ವದ ಗೋ – ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆ ಆಚರಿಸಲಾಯಿತು.
ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮಾನ, ಗೌರವವಿದೆ. ಹಸುವನ್ನು ಪೂಜನೀಯ ಭಾವನೆಯಿಂದ ಕಾಣಲಾಗುತ್ತದೆ. ಅಷ್ಟು ಮಾತ್ರವಲ್ಲ ಹಿಂದೂ ಧರ್ಮಗ್ರಂಥಗಳಲ್ಲಿ ಹಸುವಿಗೆ ತಾಯಿಯ ಸ್ಥಾನವನ್ನು ನೀಡಲಾಗಿದೆ. ಹಸುವಿನಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ ಎಂದು ಸಾಮರಸ್ಯ ಮಂಗಳೂರು ಅಧ್ಯಕ್ಷೆ ಮಂಜುಳಾ ನಾಯಕ್ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಯೋಗೀಶ್ ನಾಯಕ್ , ಸಮರ್ಥ್ ಭಟ್ , ಸಿತಾರಾ , ರಾಧಿಕಾ ನಾಯಕ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಸುನಿತಾ , ಟಿಸಿ ಗಣೇಶ್ , ಪ್ರಫುಲ್ಲಾ ಕಾಮತ್ , ಸುನಂದಾ , ಮಾತಾಜಿ , ರತಿಕಾ , ರಚಿತಾ ಹಾಗೂ ಮಾತಾಜಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು