9:28 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Mangaluru | ಬಜಿಲಕೇರಿ ಗೋಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ ಗೋ ಪೂಜೆ

21/10/2025, 19:52

ಮಂಗಳೂರು(reporterkarnataka.com); ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದ ವಠಾರದಲ್ಲಿರುವ ಗುರುರಾಜ್ ಭಟ್ ಅವರ ಮಾಲೀಕತ್ವದ ಗೋ – ಶಾಲೆಯಲ್ಲಿ ಸಾಮರಸ್ಯ ಮಂಗಳೂರು ವತಿಯಿಂದ 33 ಕೋಟಿ ದೇವತೆಗಳ ಅವಾಸಸ್ಥಾನವಾಗಿರುವ ಗೋ- ಮಾತೆಯ ಪೂಜೆ ಆಚರಿಸಲಾಯಿತು.
ಹಿಂದೂ ಧರ್ಮದಲ್ಲಿ ಹಸುವಿಗೆ ವಿಶೇಷ ಸ್ಥಾನ, ಮಾನ, ಗೌರವವಿದೆ. ಹಸುವನ್ನು ಪೂಜನೀಯ ಭಾವನೆಯಿಂದ ಕಾಣಲಾಗುತ್ತದೆ. ಅಷ್ಟು ಮಾತ್ರವಲ್ಲ ಹಿಂದೂ ಧರ್ಮಗ್ರಂಥಗಳಲ್ಲಿ ಹಸುವಿಗೆ ತಾಯಿಯ ಸ್ಥಾನವನ್ನು ನೀಡಲಾಗಿದೆ. ಹಸುವಿನಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ ಎಂದು ಸಾಮರಸ್ಯ ಮಂಗಳೂರು ಅಧ್ಯಕ್ಷೆ ಮಂಜುಳಾ ನಾಯಕ್ ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಯೋಗೀಶ್ ನಾಯಕ್ , ಸಮರ್ಥ್ ಭಟ್ , ಸಿತಾರಾ , ರಾಧಿಕಾ ನಾಯಕ್ , ನೀತ್ ಶರಣ್ , ರಾಜೇಶ್ ದೇವಾಡಿಗ , ಸುನಿತಾ , ಟಿಸಿ ಗಣೇಶ್ , ಪ್ರಫುಲ್ಲಾ ಕಾಮತ್ , ಸುನಂದಾ , ಮಾತಾಜಿ , ರತಿಕಾ , ರಚಿತಾ ಹಾಗೂ ಮಾತಾಜಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು