5:17 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

26/01/2024, 20:33

ಮಂಗಳೂರು(reporter Karnataka.com):ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಧ್ವಜಾರೋಹಣ ಮಾಡಲಾಯಿತು. ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಬಿ ಇಬ್ರಾಹಿಂ, ಐವನ್ ಡಿಸೋಜ, ಮಮತಾ ಗಟ್ಟಿ, ಪದ್ಮರಾಜ್ ಆರ್, ಕೃಪಾ ಆಳ್ವ, ಶಶಿಧರ್ ಹೆಗ್ಡೆ, ಮನೋಹರ್ ರಾಜೀವ್, ಸಾಹುಲ್ ಹಮೀದ್, ಶೇಖರ್ ಕುಕ್ಕೆಡಿ, ಜೆ ಅಬ್ದುಲ್ ಸಲೀಂ , ಟಿ ಹೊನ್ನಯ್ಯ, ಭಾಸ್ಕರ್ ಕೆ, ಜೇಸಿಂತ ಅಲ್ಫ್ರೆಡ, ಬಿ. ಎಂ. ಅಬ್ಬಾಸ್ ಅಲಿ, ಸಬೀರ್ ಎಸ್., ಶುಭೋದಯ ಆಳ್ವಾ, ಮಂಜುಳಾ ನಾಯಕ್, ಜಯಶೀಲಾ ಅಡ್ಯಂತಾಯ, ಪ್ರಕಾಶ್ ಆಳ್ವಿನ್, ಅಬ್ದುಲ್ ಸಲೀಂ ಮಕ್ಕ, ಸಬಿತಾ ಮಿಸ್ಕಿತ್, ಶಶಿಕಲಾ, ರಮಾನಂದ ಪೂಜಾರಿ, ಹೈದರ್ ಬೋಳಾರ್, ಜಾರ್ಜ್, ವಿಕಾಸ್ ಶೆಟ್ಟಿ, ಇಮ್ರಾನ್ ಎ. ಆರ್., ನಾಗೇಶ್ ತೊಕ್ಕೋಟು, ಹಬೀಬ್ ಕಣ್ಣೂರು, ರೋಬಿನ್, ಸೋಹನ್ ಎಸ್. ಕೆ.,ರೂಪ ಲೋಬೊ, ಅನಿತಾ, ಆರ್ಭನ್ ಲೋಬೊ, ಗಫೂರ್, ನವೀನ್, ಮೋಹನ್ ಕೊಟ್ಟಾರಿ. ಸತೀಶ್ ಪೆಂಗಲ್, ಫಯಾಜ್ ಅಮ್ಮೆಮಾರ್ ಮೊದಲಾದವರು ಉಷ್ಠಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು