11:17 PM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮ ಪ್ರಾಂತ್ಯದಲ್ಲಿ ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕಾರ್ಯಕ್ರಮ

02/06/2024, 16:20

ಮಂಗಳೂರು(reporterkarnataka.com): ಮಂಗಳೂರು ಕ್ಯಾಥೋಲಿಕ್ ಧರ್ಮ ಪ್ರಾಂತ್ಯದ ಚರ್ಚ್ ಗಳಲ್ಲಿ 2024- 25ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಭಾನುವಾರ ನೆರವೇರಿತು.
ಸೊಮ್ಯಾ, ಆಮ್ಕಾಂ ಮಾಗೊಂಕ್ ಶಿಕಾಯ್ (ಕರ್ತರೇ, ನಮಗೆ ಪ್ರಾರ್ಥಿಸಲು ಕಲಿಸಿರಿ) ಎಂಬ ಧ್ಯೇಯ ವಾಕ್ಯದೊಂದಿಗೆ ದೀಪ ಬೆಳಗಿಸಿ ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಹೆತ್ತವರು, ಹಿರಿಯರ ಪ್ರತಿನಿಧಿಗಳೊಂದಿಗೆ ಕ್ರೈಸ್ತ ಶಿಕ್ಷಣದ ವರ್ಷವನ್ನು ಉದ್ಘಾಟಿಸಲಾಯಿತು.
ಅದರಂತೆ ಇಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಈ ಕಾರ್ಯಕ್ರಮವನ್ನು ಚರ್ಚಿನ ಧರ್ಮಗುರು ರೆ. ಫಾ. ಆಲ್ಬನ್ ಡಿ ಸೋಜ ಅವರು ಉದ್ಘಾಟಿಸಿದರು. ಚರ್ಚಿನ
ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಕ್ರೈಸ್ತ ಶಿಕ್ಷಣ ಸಂಯೋಜಕಿ ಲಿಝೀ ಫೆರ್ನಾಂಡಿಸ್, ಶಿಕ್ಷಕಿ ಪ್ರತಿನಿಧಿ ರೆನಿಟಾ ಟೆಲ್ಲಿಸ್, ಮಕ್ಕಳ ಪ್ರತಿನಿಧಿ ರಿಶೋನ್ ಪಿಂಟೊ, ಶಿಕ್ಷಕರಾದ ಸಿಸ್ಟರ್ ಡೊರೊತಿ,ಮರ್ಲಿನ್ ಮೊಂತೇರೊ, ಅಸುಮ್ತಾ ಮೊಂತೇರೊ, ಜೆಸಿಂತಾ ವಾಲ್ಡರ್, ವೀಣಾ ಡಿಮೆಲ್ಲೊ, ಶಾಂತಿ ಮೊಂತೇರೊ, ರೆನಿಟಾ ಟೆಲ್ಲಿಸ್, ಲಿಝೀ ಫೆರ್ನಾಂಡಿಸ್, ನಿಶಾ ಬ್ರಾಗ್ಸ್, ಮಾಲಿನಿ ಫೆರ್ನಾಂಡಿಸ್, ಗ್ರಾಸಿಯಾ ಪಿಂಟೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು