4:04 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಮಂಗಳೂರು: ಡಿಸೆಂಬರ್ 15- 17ರಂದು 49ನೇ ರಾಜ್ಯ, 8ನೇ ಅಂತಾರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ

14/12/2023, 22:58

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಇಂಡಿಯನ್ ಡೆಂಟಲ್ ಎಸೋಸಿಯೇಷನ್‌ ಅತಿಥೇಯದಲ್ಲಿ 49ನೇ ರಾಜ್ಯ, 8ನೇ ಅಂತರಾಜ್ಯ ದಂತ ವೈದ್ಯಕೀಯ ಮಹಾ ಸಮ್ಮೇಳನ ನಗರದ ಅತ್ತಾವರ ಕಾಪ್ರಿಗುಡ್ಡದಲ್ಲಿರುವ ಮರೆನ ಗ್ರೀನ್ಸ್‌ನಲ್ಲಿ ಡಿ.15 ಮತ್ತು 16 ಮತ್ತು 17ರಂದು ಜರುಗಲಿದೆ.
ಡಿ.15ರಂದು ಬೆಳಗ್ಗೆ 10 ಗಂಟೆಗೆ ಮಾಹೆಯ ವೈಸ್ ಚಾನ್ಸಲರ್ ಲೆ.ಜ. ಡಾ. ವೆಂಕಟೇಶ್ ಉದ್ಘಾಟಿಸುವರು. ಮಾಹೆಯ ಪ್ರೊ.ಚಾನ್ಸಲರ್ ಡಾ.ಶರತ್ ರಾವ್ ಮುಖ್ಯ ಅತಿಥಿಯಾಗಿರುವರು. ಡಿ.16ರಂದು ನಡೆಯುವ ಬೆಳಗ್ಗೆ 9.45ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.
ಐಡಿಎ ರಾಷ್ಟ್ರೀಯ ಅಧ್ಯಕ್ಷ ಡಾ. ರಾಜೀವ್ ಕುಮಾರ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಾ.ಶಿವಶರಣ್ ಶೆಟ್ಟಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಅಶೋಕ್ ಡಿ.ದೋಬ್ಲೆ, ರಾಜ್ಯ ಅಧ್ಯಕ್ಷ ಡಾ.ರಾಮಮೂರ್ತಿ ಟಿ.ಕೆ, ಜಿಲ್ಲಾ ಐಡಿಎ ಅಧ್ಯಕ್ಷ ಡಾ.ಜುನೈದ್ ಅಹ್ಮದ್ ಹಾಗೂ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿರುವರು. ಒಟ್ಟು 26 ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಮುಖ ಭಾಷಣ, 231 ಪ್ರಬಂಧ ಮಂಡನೆ, 279 ಚಿತ್ರ ಪ್ರಬಂಧ ಮಂಡನೆ, 13 ಪ್ರಾತ್ಯಕ್ಷಿತೆ ಶಿಬಿರ ನಡೆಯಲಿದೆ. ದೇಶದ ವಿವಿಧೆಡೆಯಿಂದ ಅಂದಾಜು 2 ಸಾವಿರ ದಂತ ವೈದ್ಯ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು