12:53 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಸೌಲಭ್ಯ ವಿತರಣೆ

05/09/2025, 12:38

ಮಂಗಳೂರು(reporter,karnataka.com): ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ಶ್ರವಣ ಸಾಧನ ವಿತರಣೆ, ಲೇಡಿಗೋಷನ್ ಹಾಗೂ ಮೂಡುಶೆಡ್ಡೆಯ ಟಿಬಿ ಸೆಂಟರ್‍ ವತಿಯಿಂದ ಸೌಲಭ್ಯ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂಸಿಎಫ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ನಿತಿನ್ ಎಂ. ಕಾಂತಕ್, ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಾಧಿಕಾರಿ ಗಿರೀಶ್ ಎಸ್., ಮುಖ್ಯ ಹಣಕಾಸು ಅಧಿಕಾರಿ ಟಿ.ಎಂ. ಮುರಳೀಧರನ್, ಸಿಎಸ್‍ಆರ್ ವಿಭಾಗದ ಅಧಿಕಾರಿಗಳು, ಎಂಡೋಲೈಟ್ ಸಂಸ್ಥೆಯ ಪ್ರಮುಖರು, ಫಲಾನುಭವಿಗಳು, ವೆನ್‍ಲಾಕ್ ಸಂಸ್ಥೆಯ ವೈದ್ಯರು, ಸರಕಾರೇತರ ಸಂಘ ಸಂಸ್ಥೆಯ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ವಿವೇಕ್ ಕೋಟ್ಯಾನ್ ವಂದಿಸಿದರು.


ಕಾರ್ಯಕ್ರಮದಲ್ಲಿ 12 ಲಕ್ಷಕ್ಕೂ ಹೆಚ್ಚು ಮೌಲ್ಯದ 12 ಕೃತಕ ಕಾಲು ಜೋಡಣೆ, ಒಂದು ಶ್ರವಣ ಸಾಧನ ಲೇಡಿಗೋಷನ್ ನವಜಾತ ಶಿಶುಕೇಂದ್ರಕ್ಕೆ 3.50 ಲಕ್ಷ ರೂಪಾಯಿಯ ಎನ್‍ಐಸಿಯು ಯಂತ್ರ, ಮೂಡುಶೆಡ್ಡೆ ಟಿಬಿ ಸೆಂಟರ್‍ಗೆ 10 ಕಾಟ್, ಒಂದು ಟ್ರಾಲಿ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು