2:11 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Mangaluru | ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಸೌಲಭ್ಯ ವಿತರಣೆ

05/09/2025, 12:38

ಮಂಗಳೂರು(reporter,karnataka.com): ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ಶ್ರವಣ ಸಾಧನ ವಿತರಣೆ, ಲೇಡಿಗೋಷನ್ ಹಾಗೂ ಮೂಡುಶೆಡ್ಡೆಯ ಟಿಬಿ ಸೆಂಟರ್‍ ವತಿಯಿಂದ ಸೌಲಭ್ಯ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂಸಿಎಫ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿರುವ ನಿತಿನ್ ಎಂ. ಕಾಂತಕ್, ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಾಧಿಕಾರಿ ಗಿರೀಶ್ ಎಸ್., ಮುಖ್ಯ ಹಣಕಾಸು ಅಧಿಕಾರಿ ಟಿ.ಎಂ. ಮುರಳೀಧರನ್, ಸಿಎಸ್‍ಆರ್ ವಿಭಾಗದ ಅಧಿಕಾರಿಗಳು, ಎಂಡೋಲೈಟ್ ಸಂಸ್ಥೆಯ ಪ್ರಮುಖರು, ಫಲಾನುಭವಿಗಳು, ವೆನ್‍ಲಾಕ್ ಸಂಸ್ಥೆಯ ವೈದ್ಯರು, ಸರಕಾರೇತರ ಸಂಘ ಸಂಸ್ಥೆಯ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ವಿವೇಕ್ ಕೋಟ್ಯಾನ್ ವಂದಿಸಿದರು.


ಕಾರ್ಯಕ್ರಮದಲ್ಲಿ 12 ಲಕ್ಷಕ್ಕೂ ಹೆಚ್ಚು ಮೌಲ್ಯದ 12 ಕೃತಕ ಕಾಲು ಜೋಡಣೆ, ಒಂದು ಶ್ರವಣ ಸಾಧನ ಲೇಡಿಗೋಷನ್ ನವಜಾತ ಶಿಶುಕೇಂದ್ರಕ್ಕೆ 3.50 ಲಕ್ಷ ರೂಪಾಯಿಯ ಎನ್‍ಐಸಿಯು ಯಂತ್ರ, ಮೂಡುಶೆಡ್ಡೆ ಟಿಬಿ ಸೆಂಟರ್‍ಗೆ 10 ಕಾಟ್, ಒಂದು ಟ್ರಾಲಿ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು