12:34 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಫೆ.14ರಂದು ಶಶಿರಾಜ್ ರಾವ್ ಕಾವೂರು ಅವರ 2 ನಾಟಕ ಪುಸ್ತಕ ಬಿಡುಗಡೆ: ‘ಏಕಾದಶಾನನ’ ಕಿರು ನಾಟಕ ಪ್ರದರ್ಶನ

08/02/2024, 10:18

ಮಂಗಳೂರು(reporterkarnataka.com): ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸಂತ ಅಲೋಶಿಯಸ್ ರಂಗ ಅಧ್ಯಯನ ಕೇಂದ್ರ ಕನ್ನಡ ವಿಭಾಗದ ಆಶ್ರಯದಲ್ಲಿ ನಾಟಕಕಾರ, ನ್ಯಾಯವಾದಿ ಶಶಿರಾಜ್ ರಾವ್ ಕಾವೂರು ಅವರು ಬರೆದ ಎರಡು ನಾಟಕ ಪುಸ್ತಕಗಳ (ಪರಶುರಾಮ ಮತ್ತು ಛತ್ರಪತಿ ಶಿವಾಜಿ) ಬಿಡುಗಡೆ ಕಾರ್ಯಕ್ರಮ ಫೆಬ್ರವರಿ 14ರಂದು ಸಂಜೆ 5.30ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜಿನ ಎಲ್ ಸಿ ಆರ್ ಐ ಬ್ಲಾಕ್, ಎಲ್ ಎಫ್ ರಸ್ಕಿನ ಸಭಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಂದ ಮೈಂಡ್ ಮ್ಯಾಜಿಕ್ ಮತ್ತು ಡಾ.ಜೀವನ್‌ ರಾಮ್ ಸುಳ್ಯ ನಿರ್ದೇಶನದಲ್ಲಿ ಏಕಾದಶಾನನ ಎಂಬ ಕಿರು ನಾಟಕ ಪ್ರದರ್ಶನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು