7:42 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಮಂಗಳೂರು: ಹಜ್ ಯಾತ್ರಾರ್ಥಿಗೆ ಮಂಗಳೂರು ಗೆಳೆಯರ ಬಳಗದಿಂದ ಬೀಳ್ಕೊಡುಗೆ

17/05/2024, 19:40

ಮಂಗಳೂರು(reporterkarnataka.com): ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು.


ಕಂದಕ್‌ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅವರು ದುಆ ನೆರವೇರಿಸಿ ಹಜ್ ಕರ್ಮಗಳ ಬಗ್ಗೆ ‌ಸಂದೇಶ ನೀಡಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಹನೀಫ್, ಮ.ನ.ಪಾ ಸದಸ್ಯರಾದ ಅಬ್ದುಲ್ ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು.
ಕಾರ್ಯಕ್ರದಲ್ಲಿ ಮೂಡಾ ಸದಸ್ಯ ಅದ್ದು ಕೃಷ್ಣಾಪುರ, ಮ.ನ.ಪಾ ಸದಸ್ಯೆ ಝೀನತ್ ಸಂಶುದ್ದೀನ್, ಸುರತ್ಕಲ್ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ, ಫುಟ್ ಬಾಲ್ ಜಿಲ್ಲಾಧ್ಯಕ್ಷ ಡಿ.ಎಂ.ಅಸ್ಲಾಂ, ವಕೀಲ ಮುಖ್ತಾರ್, ಸಿ.ಎಂ.ಹನೀಫ್, ನಝೀರ್ ಬಜಾಲ್, ಸಂಶುದ್ದೀನ್ ಬಂದರ್, ಯು.ಬಿ.ಸಲೀಂ ಉಳ್ಳಾಲ, ಡಿ.ಎಂ.ಮುಸ್ತಫಾ, ಆರೀಫ್ ಬಂದರ್, ಇಮ್ರಾನ್ ಎ.ಆರ್, ಹೈದರ್ ಬೋಳಾರ್, ಮುಸ್ತಫಾ ಹರೇಕಳ, ಫಾರೂಖ್ ಪಾಂಡೇಶ್ವರ, ಸಿರಾಜ್ ಕಂದಕ್, ಹೈದರ್ ಕಂದಕ್, ಫೈಝಲ್ ಕಂದಕ್, ಸಿದ್ದೀಕ್ ಕಂದಕ್, ಅಲ್ತಾಫ್ ಕಂದಕ್, ಬದ್ರುದ್ದೀನ್ ಕಂದಕ್, ಆರೀಫ್, ತೌಸೀಫ್, ಆಸೀಫ್ ಕಂದಕ್, ಶಾಝ್, ಮುಖ್ತಾರ್ ಕಂದಕ್, ರಹೀಂ, ತ್ವಾಹ ಕಂದಕ್, ಝಹೀರ್ ಕಂದಕ್, ನೌಶೀರ್, ಸಲೀಂ, ಕಬೀರ್, ಕೆ.ಪಿ.ಮೊಯಿದ್ದೀನ್ ಕಂದಕ್, ಜುನೈದ್ ಪಾಂಡೇಶ್ವರ, ಮುನೀರ್ ಮುಕ್ಕಚ್ಚೇರಿ, ಮುಸ್ತಫಾ ಕಸೈಗಲ್ಲಿ, ಎನ್.ಕೆ.ಅಬೂಬಕ್ಕರ್, ಸ್ವಾಲಿ ಕಂದಕ್, ಹನೀಫ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.
ಮನಪಾ ಸದಸ್ಯ ಅಬ್ದುಲ್ ಲತೀಫ್ ಕಂದಕ್ ಸ್ವಾಗತಿಸಿದರು. ಮನ್ಸೂರ್ ಕುದ್ರೋಳಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು