3:42 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರು: ಹಜ್ ಯಾತ್ರಾರ್ಥಿಗೆ ಮಂಗಳೂರು ಗೆಳೆಯರ ಬಳಗದಿಂದ ಬೀಳ್ಕೊಡುಗೆ

17/05/2024, 19:40

ಮಂಗಳೂರು(reporterkarnataka.com): ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಮೊಹಮ್ಮದ್ ಶರೀಫ್ ದೇರಳಕಟ್ಟೆ ಅವರಿಗೆ ಮಂಗಳೂರು ಗೆಳೆಯರ ಬಳಗದ ವತಿಯಿಂದ ಸೋಮವಾರ ನಗರದ ಬಂದರ್ ಮುಸ್ಲಿಂ ಸೆಂಟ್ರಲ್ ಸಮಿತಿ ಸಭಾಂಗಣದಲ್ಲಿ ವಿನೂತನ ಬೀಳ್ಕೊಡುಗೆ ಸಮಾರಂಭ ನಡೆಯಿತು.


ಕಂದಕ್‌ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬೂಬಕ್ಕರ್ ಸಿದ್ದೀಕ್ ಅವರು ದುಆ ನೆರವೇರಿಸಿ ಹಜ್ ಕರ್ಮಗಳ ಬಗ್ಗೆ ‌ಸಂದೇಶ ನೀಡಿದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಹನೀಫ್, ಮ.ನ.ಪಾ ಸದಸ್ಯರಾದ ಅಬ್ದುಲ್ ರವೂಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಮಾಜಿ ಮೇಯರ್ ಕೆ.ಅಶ್ರಫ್ ಮಾತನಾಡಿದರು.
ಕಾರ್ಯಕ್ರದಲ್ಲಿ ಮೂಡಾ ಸದಸ್ಯ ಅದ್ದು ಕೃಷ್ಣಾಪುರ, ಮ.ನ.ಪಾ ಸದಸ್ಯೆ ಝೀನತ್ ಸಂಶುದ್ದೀನ್, ಸುರತ್ಕಲ್ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಅಶ್ರಫ್ ಕಾನ, ಫುಟ್ ಬಾಲ್ ಜಿಲ್ಲಾಧ್ಯಕ್ಷ ಡಿ.ಎಂ.ಅಸ್ಲಾಂ, ವಕೀಲ ಮುಖ್ತಾರ್, ಸಿ.ಎಂ.ಹನೀಫ್, ನಝೀರ್ ಬಜಾಲ್, ಸಂಶುದ್ದೀನ್ ಬಂದರ್, ಯು.ಬಿ.ಸಲೀಂ ಉಳ್ಳಾಲ, ಡಿ.ಎಂ.ಮುಸ್ತಫಾ, ಆರೀಫ್ ಬಂದರ್, ಇಮ್ರಾನ್ ಎ.ಆರ್, ಹೈದರ್ ಬೋಳಾರ್, ಮುಸ್ತಫಾ ಹರೇಕಳ, ಫಾರೂಖ್ ಪಾಂಡೇಶ್ವರ, ಸಿರಾಜ್ ಕಂದಕ್, ಹೈದರ್ ಕಂದಕ್, ಫೈಝಲ್ ಕಂದಕ್, ಸಿದ್ದೀಕ್ ಕಂದಕ್, ಅಲ್ತಾಫ್ ಕಂದಕ್, ಬದ್ರುದ್ದೀನ್ ಕಂದಕ್, ಆರೀಫ್, ತೌಸೀಫ್, ಆಸೀಫ್ ಕಂದಕ್, ಶಾಝ್, ಮುಖ್ತಾರ್ ಕಂದಕ್, ರಹೀಂ, ತ್ವಾಹ ಕಂದಕ್, ಝಹೀರ್ ಕಂದಕ್, ನೌಶೀರ್, ಸಲೀಂ, ಕಬೀರ್, ಕೆ.ಪಿ.ಮೊಯಿದ್ದೀನ್ ಕಂದಕ್, ಜುನೈದ್ ಪಾಂಡೇಶ್ವರ, ಮುನೀರ್ ಮುಕ್ಕಚ್ಚೇರಿ, ಮುಸ್ತಫಾ ಕಸೈಗಲ್ಲಿ, ಎನ್.ಕೆ.ಅಬೂಬಕ್ಕರ್, ಸ್ವಾಲಿ ಕಂದಕ್, ಹನೀಫ್ ಬಜಾಲ್ ಮತ್ತಿತರರು ಉಪಸ್ಥಿತರಿದ್ದರು.
ಮನಪಾ ಸದಸ್ಯ ಅಬ್ದುಲ್ ಲತೀಫ್ ಕಂದಕ್ ಸ್ವಾಗತಿಸಿದರು. ಮನ್ಸೂರ್ ಕುದ್ರೋಳಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು