11:54 AM Saturday5 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ

01/04/2025, 19:43

ಮಂಗಳೂರು(reporterkarnataka.com):ನಗರದ ಬಿಜೈನಲ್ಲಿರುವ ಜೈಲಿಗೆ ಅಳವಡಿಸಿರುವ ಜಾಮರ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಅದನ್ನು ತಕ್ಷಣ ತರವುಗೊಳಿಸದಿದ್ದರೆ ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ ನೀಡಿದ್ದಾರೆ.


ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ವಿಪರೀತ ತೊಂದರೆಯಾಗುತ್ತಿದ್ದು ಸಂಬಂಧಪಟ್ಟವರು ನಮ್ಮ ಯಾವುದೇ ಮನವಿಗೂ ಸ್ಪಂದಿಸುತ್ತಿಲ್ಲ. ಹಾಗಾಗಿ, ಏಪ್ರಿಲ್ 3ರೊಳಗೆ ಜೈಲಿನ ಜಾಮರ್‌ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಏಪ್ರಿಲ್ 4ರಂದು ಸಾರ್ವಜನಿಕರ ಪರವಾಗಿ ಬಿಜೆಪಿ ಕಾರ್ಯಕರ್ತರೆಲ್ಲರೂ ಸೇರಿಕೊಂಡು ರಾಸ್ತಾ ರೋಕೋ ನಡೆಸಿ, ಜೈಲಿನೊಳಗೆ ನುಗ್ಗಿ ಜಾಮರ್ ಕಿತ್ತು ಬಿಸಾಕ ಬೇಕಾಗುತ್ತದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು