10:18 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

Mangaluru | ಅಕ್ರಮ ಗೋಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸ್ಥಳ ಜಫ್ತಿ

05/11/2025, 21:51

ಮಂಗಳೂರು(reporterkarnataka.com): ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ ಮಾಡಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 72/2025, ಕಲಂ: 5, 12 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ ಅಲಿಯಾಸ್ ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು