9:41 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

Mangaluru | ಅಕ್ರಮ ಗೋಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಸ್ಥಳ ಜಫ್ತಿ

05/11/2025, 21:51

ಮಂಗಳೂರು(reporterkarnataka.com): ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ ಮಾಡಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 72/2025, ಕಲಂ: 5, 12 ಕರ್ನಾಟಕ ಗೋ ಹತ್ಯೆ ನಿಷೇಧಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ: 11 (1) (ಡಿ) ಪ್ರಾಣಿ ಹಿಂಸೆ ತಡೆ ಕಾಯಿದೆ ಯಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಪ್ರಕರಣದ ಆರೋಪಿ ಇಬ್ರಾಹಿಂ ಖಲೀಲ ಅಲಿಯಾಸ್ ತೌಸಿಫ್ ಎಂಬಾತನು ಅಕ್ರಮವಾಗಿ ಜಾನುವಾರುಗಳನ್ನು ಮಾಂಸ ಮಾಡಲು ಉದ್ದೇಶಿಸಿದ ಸಜೀಪನಡು ಗ್ರಾಮದ ತಂಚಿಬೆಟ್ಟು ಎಂಬಲ್ಲಿನ ಮನೆಯನ್ನು ಹಾಗೂ ಪ್ರಕರಣದ ಇನ್ನೊಬ್ಬ ಆರೋಪಿ ಮಹಮ್ಮದ್ ಸಿನಾನ್ ಎಂಬಾತನು ಸಜಿಪಪಡು ಗ್ರಾಮದ ಕೋಟೆಕಣಿ ಎಂಬಲ್ಲಿ ಮಾಂಸ ಇಡಲು ಉದ್ದೇಶಿಸಿದ ಕೋಣೆ ಜಪ್ತಿ ಮಾಡಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು