10:02 PM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

Mangaluru | ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇ-ಹುಂಡಿ ಅಳವಡಿಕೆ

07/02/2026, 22:01

ಮಂಗಳೂರು(reporterkarnataka.com): ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೆನರಾ ಬ್ಯಾಂಕ್ ಇ-ಹುಂಡಿಯನ್ನು (E Hundi) ಅಳವಡಿಸಿದೆ. ಮಂಗಳೂರು ವಲಯ ಮುಖ್ಯಸ್ಥ ಮಂಜುನಾಥ್ ಬಿ. ಸಿಂಗೈ ಅವರ ಸಮ್ಮುಖದಲ್ಲಿ, ದೇವಳದ ಆನುವಂಶಿಕ ಮೊಕ್ತೇಸರರಾದ ಸನತ್ ಕುಮಾರ್ ಶೆಟ್ಟಿ ಮತ್ತು ಹರಿನಾರಾಯಣದಾಸ ಅಸ್ರಣ್ಣ ಅವರು ಉದ್ಘಾಟಿಸಿದರು.
ಈ ಇ-ಹುಂಡಿ ಸೌಲಭ್ಯವು ಭಕ್ತರಿಗೆ ಡಿಜಿಟಲ್ ರೂಪದಲ್ಲಿ ಕಾಣಿಕೆ ಸಲ್ಲಿಸಲು ಸಹಾಯ ಮಾಡುತ್ತದೆ. ಈ ಭಾಗದ ದೇವಾಲಯ/ಸಂಸ್ಥೆಗಳಲ್ಲಿ ಕೆನರಾ ಬ್ಯಾಂಕ್ ಅಳವಡಿಸಿರುವ ಆರನೇ ಇ-ಹುಂಡಿ ಇದಾಗಿದೆ. ಈ ಸಂದರ್ಭದಲ್ಲಿ ಬ್ಯಾಂಕಿನ ಉಪ ಮಹಾಪ್ರಬಂಧಕರುಗಳಾದ ಲತಾ ಕುರುಪ್ ಮತ್ತು ಎಲ್. ಆರ್. ವಿಜಯಶ್ರೀ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು