6:56 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

18/08/2026, 18:07

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ವಾತಂತ್ರ್ಯೋತ್ಸವವನ್ನು ಬೆಳಗ್ಗಿನ ಬಲಿ ಪೂಜೆಯ ಬಳಿಕ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಐ ಸಿ ವೈ ಎಂ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ರಾಯನ್ ಮಾರ್ಸೆಲ್ ನೊರೊನ್ಹಾ ಅವರು ದಿನದ ಮಹತ್ವವನ್ನು ವಿವರಿಸಿದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಿಲ್ಲೆಯ ಕ್ರೈಸ್ತರ ಪಾತ್ರವನ್ನು ಉದಾಹರಣೆ ಸಹಿತ ವಿವರಿಸಿದರು.
ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ, ಸಹಾಯಕ ಧರ್ಮ ಗುರು ವಂದನೀಯ ಫಾ.ಜೋಸೆಫ್ ಕುವೆಲ್ಲೊ,ಶಿವಮೊಗ್ಗ ಧರ್ಮ ಪ್ರಾಂತ್ಯದ ಧರ್ಮ ಗುರು ವಂದನೀಯ ಫಾ. ರೋಶನ್ ಡಿ ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ, ಸಿ. ಮೊಂತಿ, ಸಿ. ವಿನುತಾ, ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು