7:33 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ಜಂಕ್ಷನ್ : ರೈಲಿನ ಎರಡು ಬೋಗಿಗಳು ಹಳಿ ತಪ್ಪಿ ನಿಲ್ದಾಣದ ಕಂಬಕ್ಕೆ ಡಿಕ್ಕಿ

23/07/2022, 20:27

ಮಂಗಳೂರು(reporterkarnataka.com): ರೈಲೊಂದು ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ.

ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು