12:57 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು: ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರಿಗೆ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 22:15

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್ ನೇತೃತ್ವದಲ್ಲಿ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ ಮತ್ತು 50 ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಬೊಳುವಾರು ನಿವಾಸಿ ಕಬಕ ಸರಕಾರಿ ಪ್ರೌಢಶಾಲೆ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಬಹುಮುಖ ಪ್ರತಿಭೆ ನೆಲೆಯಲ್ಲಿ ಸಾಹಿತ್ಯ ಸಿರಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷ ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಂತಾ ಪುತ್ತೂರು ಅವರನ್ನು ಗೌರವಿಸಲಾಯಿತು. ಕಥಾಬಿಂದು ಪ್ರಕಾಶನದ ಪಿ.ವಿ.ಪ್ರದೀಪ್ ಕುಮಾರ್, ಕಾಸರಗೋಡು ಕನ್ನಡ ಭವನದ ಅಧ್ಯಕ್ಷ ವಾಮನ್ ರಾವ್ ಬೇಕಲ್, ಹಿರಿಯ ಸಾಹಿತಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ,ದ.ಕ.ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಹಿರಿಯ ಸಾಹಿತಿ ಜಯಾನಂದ ಪೆರಾಜೆ, ಪಿಂಗಾರ ಪತ್ರಿಕೆ ಸಂಪಾದಕ ರೇಮಂಡ್ ಡಿಕೂನ ತಾಕೋಡೆ,ಮಂಗಳೂರು ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಡಾ.ಕೊಳ್ಚಪ್ಪೆ ಗೋವಿಂದ ಭಟ್, ಸಂತೋಷ್ ಕುಮಾರ್ ಹೆಗಡೆ, ಕವಯಿತ್ರಿ ರೇಖಾಸುದೇಶ್ ರಾವ್ , ವೀಣಾ ಕಾರಂತ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು