7:58 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಂಗಳೂರು: ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕ ವತಿಯಿಂದ ನಾಳೆ ಕಾರ್ಯಕ್ರಮ

27/11/2021, 20:09

ಮಂಗಳೂರು(reporterkarnataka.com): ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕದ ವತಿಯಿಂದ ಇದೇ ನವೆಂಬರ್

28ರಂದು ಸಂಜೆ 5 ಗಂಟೆಗೆ ನಗರದ ಹೋಟೆಲ್ ಓಶಿಯನ್ ಪರ್ಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಭೆಯ ಅಧಕ್ಷತೆಯನ್ನು ರಾಜ್ಯಾಧ್ಯಕ್ಷ ತಿಮ್ಮಗೌಡರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ 
ಕೋಶಾಧಿಕಾರಿಗಳಾದ ತಾರಾನಾಥ್ ಶೆಟ್ಟಿ ಬೋಳಾರ್, ಉಳ್ಳಾಲ ವಲಯಧ್ಯಕ್ಷ ಅರುಣ್ ಉಳ್ಳಾಲ್, ಜಾನಪದ ಕಲಾವಿದ ಉಮೇಶ್ ಪದವಿನಂಗಡಿ ಅವರುಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ.

ಸಮಿತಿ ಸದಸ್ಯರು ಹಾಗೂ ವಲಯದ ಅಧ್ಯಕ್ಷರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ (ಪಮ್ಮಿ)ಕೊಡಿಯಾಲ್ ಬೈಲ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು