6:12 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕ ವತಿಯಿಂದ ನಾಳೆ ಕಾರ್ಯಕ್ರಮ

27/11/2021, 20:09

ಮಂಗಳೂರು(reporterkarnataka.com): ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕದ ವತಿಯಿಂದ ಇದೇ ನವೆಂಬರ್

28ರಂದು ಸಂಜೆ 5 ಗಂಟೆಗೆ ನಗರದ ಹೋಟೆಲ್ ಓಶಿಯನ್ ಪರ್ಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಭೆಯ ಅಧಕ್ಷತೆಯನ್ನು ರಾಜ್ಯಾಧ್ಯಕ್ಷ ತಿಮ್ಮಗೌಡರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ 
ಕೋಶಾಧಿಕಾರಿಗಳಾದ ತಾರಾನಾಥ್ ಶೆಟ್ಟಿ ಬೋಳಾರ್, ಉಳ್ಳಾಲ ವಲಯಧ್ಯಕ್ಷ ಅರುಣ್ ಉಳ್ಳಾಲ್, ಜಾನಪದ ಕಲಾವಿದ ಉಮೇಶ್ ಪದವಿನಂಗಡಿ ಅವರುಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ.

ಸಮಿತಿ ಸದಸ್ಯರು ಹಾಗೂ ವಲಯದ ಅಧ್ಯಕ್ಷರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ (ಪಮ್ಮಿ)ಕೊಡಿಯಾಲ್ ಬೈಲ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು