11:51 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು: ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕ ವತಿಯಿಂದ ನಾಳೆ ಕಾರ್ಯಕ್ರಮ

27/11/2021, 20:09

ಮಂಗಳೂರು(reporterkarnataka.com): ಕರಾವಳಿ ಜಾನಪದ ಪರಿಷತ್ತು ದ. ಕ. ಜಿಲ್ಲಾ ಘಟಕದ ವತಿಯಿಂದ ಇದೇ ನವೆಂಬರ್

28ರಂದು ಸಂಜೆ 5 ಗಂಟೆಗೆ ನಗರದ ಹೋಟೆಲ್ ಓಶಿಯನ್ ಪರ್ಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಭೆಯ ಅಧಕ್ಷತೆಯನ್ನು ರಾಜ್ಯಾಧ್ಯಕ್ಷ ತಿಮ್ಮಗೌಡರು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ 
ಕೋಶಾಧಿಕಾರಿಗಳಾದ ತಾರಾನಾಥ್ ಶೆಟ್ಟಿ ಬೋಳಾರ್, ಉಳ್ಳಾಲ ವಲಯಧ್ಯಕ್ಷ ಅರುಣ್ ಉಳ್ಳಾಲ್, ಜಾನಪದ ಕಲಾವಿದ ಉಮೇಶ್ ಪದವಿನಂಗಡಿ ಅವರುಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಲಿದೆ.

ಸಮಿತಿ ಸದಸ್ಯರು ಹಾಗೂ ವಲಯದ ಅಧ್ಯಕ್ಷರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ (ಪಮ್ಮಿ)ಕೊಡಿಯಾಲ್ ಬೈಲ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು