5:57 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು: ಖಾಸಗಿ ಇನ್ಸೂರೆನ್ಸ್ ಕಂಪನಿಯ ಕಚೇರಿಯಲ್ಲಿ ಅಗ್ನಿ ಅನಾಹುತ; ಎಸಿ, ಕಂಪ್ಯೂಟರ್, ಕಡತ ನಾಶ

26/07/2023, 18:31

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯ ಕಟ್ಟಡವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಇನ್ಸೂರೆನ್ಸ್ ಕಂಪನಿಯ ಕಚೇರಿಯಲ್ಲಿ ಬುಧವಾರ ಬೆಂಕಿ ಅವಘಢ ಸಂಭವಿಸಿದೆ.
ಹಂಪನಕಟ್ಟೆಯ ಲೈಟ್ ಹೌಸ್ ಹಿಲ್ ರಸ್ತೆಯ ಮ್ಯಾಕ್ಸಿಮಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ 3ನೇ ಮಹಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಿಲಯನ್ಸ್ ನಿಪ್ಪೋನ್ ಲೈಫ್ ಇನ್ಸೂರೆನ್ಸ್ ಕಚೇರಿಯಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಕಚೇರಿಯ ಎಸಿ, ಕಂಪ್ಯೂಟರ್ ಮತ್ತು ಕೆಲವು ಕಡತಗಳು ಸುಟ್ಟು ಹೋಗಿವೆ. ಬೆಳಗ್ಗೆ ಸುಮಾರು 6.30 ರ ವೇಳೆಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರದ ಅಗ್ನಿ ಶಾಮಕ ಠಾಣೆಯ ಆಧಿಕಾರಿಗಳು ಮತ್ತು ಸಿಬಂದಿ ಆಗಮಿಸಿ ಬೆಂಕಿ ನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು