8:54 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು: ಕೆಲವೇ ತಾಸುಗಳಲ್ಲಿ ನಡೆಯಲಿರುವ ಪ್ರಧಾನಿ ರೋಡ್‌ ಶೋಗೆ ಅಂತಿಮ ಸಿದ್ದತೆ ಪೂರ್ಣ; ಕಡಲನಗರಿಯತ್ತ ಕೇಸರಿ ಪಡೆ

14/04/2024, 18:59

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಕೆಲವೇ ತಾಸುಗಳಲ್ಲಿ ನಡೆಸಲಿರುವ ರೋಡ್ ಶೋಗೆ ಅಂತಿಮ ಸಿದ್ಧತೆ ನಡೆದಿದ್ದು, ಕೇಸರಿ ಪಡೆ ಕಡಲನಗರಿಯತ್ತ ಸಾಗುತ್ತಿದೆ.


ರೋಡ್ ಶೋ ಆರಂಭವಾಗಲಿರುವ ನಗರದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತದಿಂದ ರೋಡ್ ಶೋ ಕೊನೆಗೊಳ್ಳಲಿರುವ ನವಭಾರತ ಸರ್ಕಲ್ ವರೆಗೆ ಎಲ್ಲ ರೀತಿಯ ಅಂತಿಮ ಸಿದ್ಧತೆ ಪೂರ್ಣಗೊಂಡಿದೆ. ರಸ್ತೆಯ ಇಕ್ಕಡೆಗಳಲ್ಲಿ ಜನಸಮೂಹ ಸೇರಲಾರಂಭಿಸಿದೆ.
ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸುವರು.
ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸುವರು.

ಇತ್ತೀಚಿನ ಸುದ್ದಿ

ಜಾಹೀರಾತು