6:45 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಮಂಗಳೂರು: ಕೇರಳ ಸಮಾಜ ವತಿಯಿಂದ ಸಂಭ್ರಮದ ಓಣಂ ಹಬ್ಬ ಆಚರಣೆ

12/09/2022, 00:05

ಮಂಗಳೂರು(reporterkarnataka.com):ಕೇರಳಿಗರು ಇಡೀ ವಿಶ್ವದಲ್ಲೇ ಆಚರಿಸುವ ಓಣಂ ಹಬ್ಬವನ್ನು ಕೇರಳ ಸಮಾಜಂ ವತಿಯಿಂದ ನಗರದ ಕೊಡಿಯಾಲ್ ಬೈಲ್ ನಲ್ಲಿರುವ ಕೊಟ್ಟಕಳ ಆಡಿಟೋರಿಯಂನಲ್ಲಿ ಭಾನುವಾರ ಓಣಂ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಭಾಗವಹಿಸಿದರು.


ಬಲಿ‌ ಚಕ್ರವರ್ತಿಯು ವರ್ಷಕ್ಕೊಮ್ಮೆ ಭೂಮಿಗೆ ತನ್ನ ಪ್ರಜೆಗಳನ್ನು ಕಾಣಲು ಬರುವ‌ ಕಾಲವನ್ನು ಅತ್ಯಂತ ಸಂಭ್ರಮದಿಂದ ಕೇರಳದಲ್ಲಿ ಆಚರಿಸಲಾಗುತ್ತದೆ. ಕೇರಳದ ಅತೀ ದೊಡ್ಡ ಹಬ್ಬವಾಗಿರುವ ಓಣಂ ಅನ್ನು ಮಂಗಳೂರಿನಲ್ಲಿ ನೆಲೆಸಿರುವ ಮಲಯಾಳಿಗಳು ಕೂಡ ಬಹಳ ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು